ಕನ್ನಡದ ಪೂರ್ಣಚಂದ್ರ
ಅಸ್ತಂಗತ
ಕಂಬಿನಿ ಮೀಡಿಯುತ್ತಿವೆ
ಅಸಂಖ್ಯಾತ
ಕನ್ನಡ ಕಷ್ಟಕ್ಕೆ ಬಿದ್ದಾಗ
ಅಲ್ಲಿ ಎಲ್ಲೋ ಹೂಂಕರಿಸುತ್ತಿತ್ತು
ಧ್ವನಿಯೊಂದು..
ಈಗ ಸ್ತಬ್ಧ-ನಿಶ್ಯಬ್ಧ
ಪರಿಸರ-ಅಕ್ಷರ ಎರಡು ಉಸಿರು
ಮಹಾ ಚೇತನದ ಅನಿಕೇತನಕೆ
ಕನ್ನಡಿಗರಿಗೆ ತಬರನ ಕಥೆ -ವ್ಯಥೆ
ಹೇಳಿದವ ಕಥೆಯಾದ ಈಗ
ವಿಜ್ಞಾನದ ಅಜ್ಞಾನ ತೊಲಗಿಸಿ
ಪರಿಸರ, ಪಕ್ಷಿ, ಛಾಯಚಿತ್ರ
ಎನುತ ಸಾಹಿತ್ಯ ಸಮುದ್ರ ಈಜಿದ
ಕನ್ನಡದ ಚಂದ್ರ ಅಸ್ತಂಗತ...
- ದುಃಖಿ
ಗುರುವಾರ, ಏಪ್ರಿಲ್ 5, 2007
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
ಫಾಲ್ಗುಣಿ ನಾಯರ್ 50 ನೇ ವಯಸ್ಸಿನಲ್ಲಿ ಆರಂಭಿಸಿದ ‘ ನೈಕಾ ’ ಈಗ ಲಕ್ಷ ಕೋಟಿ ರೂ . ವೌಲ್ಯದ ಕಂಪನಿ . ಉದ್ಯಮದ ಹಿನ್ನೆಲೆ ಇಲ್ಲದೇ ಅವರು ಯಶಸ್ವಿ ಉದ್ಯಮಿಯಾದ ಕತೆ ಇದು ....
-
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...
-
- ಮಲ್ಲಿಕಾರ್ಜುನ ತಿಪ್ಪಾರ ಪಂಜಾಬ್ ಅನ್ನು ಸೇರಿಸಿಕೊಂಡು ಉತ್ತರ ಭಾರತದ ಕೆಲವು ರಾಜ್ಯಗಳನ್ನೊಳಗೊಂಡ ಖಲಿಸ್ತಾನ್ ಪ್ರತ್ಯೇಕ ರಾಷ್ಟ್ರಕ್ಕಾಗಿ ಹುಟ್ಟಿಕೊಂಡಿದ್ದೇ ಖಾಲ್...
4 ಕಾಮೆಂಟ್ಗಳು:
:-( :-( :-(
bahala dukkvagutade namma poorna chandra tejaswi yavaranna kaledu kondu...!!
hrudayadi anubhavisuva novannu nimma padagalalli odugara manaselediddira..!!
namma kannada eedina obba diganta jeevava kaledukondu tabblagide..!!
:(
i feel every youngster need to know this person. so you are trying to cacth him in your poetic view. thats good i am also trying to do that.
ಕಾಮೆಂಟ್ ಪೋಸ್ಟ್ ಮಾಡಿ