ಕನ್ನಡದ ಪೂರ್ಣಚಂದ್ರ
ಅಸ್ತಂಗತ
ಕಂಬಿನಿ ಮೀಡಿಯುತ್ತಿವೆ
ಅಸಂಖ್ಯಾತ
ಕನ್ನಡ ಕಷ್ಟಕ್ಕೆ ಬಿದ್ದಾಗ
ಅಲ್ಲಿ ಎಲ್ಲೋ ಹೂಂಕರಿಸುತ್ತಿತ್ತು
ಧ್ವನಿಯೊಂದು..
ಈಗ ಸ್ತಬ್ಧ-ನಿಶ್ಯಬ್ಧ
ಪರಿಸರ-ಅಕ್ಷರ ಎರಡು ಉಸಿರು
ಮಹಾ ಚೇತನದ ಅನಿಕೇತನಕೆ
ಕನ್ನಡಿಗರಿಗೆ ತಬರನ ಕಥೆ -ವ್ಯಥೆ
ಹೇಳಿದವ ಕಥೆಯಾದ ಈಗ
ವಿಜ್ಞಾನದ ಅಜ್ಞಾನ ತೊಲಗಿಸಿ
ಪರಿಸರ, ಪಕ್ಷಿ, ಛಾಯಚಿತ್ರ
ಎನುತ ಸಾಹಿತ್ಯ ಸಮುದ್ರ ಈಜಿದ
ಕನ್ನಡದ ಚಂದ್ರ ಅಸ್ತಂಗತ...
- ದುಃಖಿ
ಗುರುವಾರ, ಏಪ್ರಿಲ್ 5, 2007
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
-
| ಮಲ್ಲಿಕಾರ್ಜುನ ತಿಪ್ಪಾರ, ಬೆಂಗಳೂರು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆಂಬ ಸುದ್ದಿ ಹೊರ ಬೀಳುತ್ತಿದ್...
-
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
4 ಕಾಮೆಂಟ್ಗಳು:
:-( :-( :-(
bahala dukkvagutade namma poorna chandra tejaswi yavaranna kaledu kondu...!!
hrudayadi anubhavisuva novannu nimma padagalalli odugara manaselediddira..!!
namma kannada eedina obba diganta jeevava kaledukondu tabblagide..!!
:(
i feel every youngster need to know this person. so you are trying to cacth him in your poetic view. thats good i am also trying to do that.
ಕಾಮೆಂಟ್ ಪೋಸ್ಟ್ ಮಾಡಿ