ಶುಕ್ರವಾರ, ಜನವರಿ 25, 2008
ನಾವೇ ಇಲ್ಲಾಗುವಾ...
ನನ್ನೊಳಗಿನ
ಭಾವನೆಗಳಿಗೆ
ಹಚ್ಚಬೇಕಿದೆ ಬಣ್ಣ,
ಹಸಿರಾಗುವ
ನೆಪದಲ್ಲಿ ಕೊಸರಾಡುವ
ಕನಸುಗಳಿಗೆ
ಕಟ್ಟಬೇಕಿದೆ ಬೇಲಿ.
ಹಾರಬೇಕಿದೆ
ಮುಗಿಲೇತ್ತರಕ್ಕೆ
ಎಲ್ಲ ನಿಯಮ ಮೀರಿ
ಗೆಲ್ಲಬೇಕಿದೆ ವೈರಿಯೇ
ಇಲ್ಲದ ಯುದ್ಧ.
ತಲುಪಬೇಕಿದೆ
ಗುರಿಯೇ ಇಲ್ಲದ ಗಮ್ಯಕ್ಕೆ
ಬಾ ಜತೆಯಾಗು ಬಾ
ಹೀಗೆ ಇಲ್ಲಗಳ ಜತೆ
ಸಾಗುವಾ, ಅಮೂತ೯ಗಳ
ಜತೆ ನಡೆಯುವಾ
ಕೊನೆಗೊಂದು ದಿನ
ನಾವೇ ಇಲ್ಲಾಗುವಾ...
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಮೂರೂ ಮಾದರಿಯ ಕ್ರಿಕೆಟ್ನಲ್ಲಿಭಾರತೀಯ ಕ್ರಿಕೆಟ್ ತಂಡದ ಕಾಯಂ ಸದಸ್ಯರಾಗಿರುವ ರವೀಂದ್ರ ಜಡೇಜಾ ಅವರೀಗ ಐಪಿಎಲ್ನಲ್ಲಿಸಿಎಸ್ಕೆ ತಂಡದ ನಾಯಕ. - ಮಲ್ಲಿಕಾರ್ಜುನ ತಿಪ್ಪಾ...
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
-
ಚೆನ್ನೈನಲ್ಲಿ ಇನ್ನೂ ಮುಂಗಾರು ಪ್ರಾರಂಭವಾಗಿಲ್ಲ. ಆದರೆ ಯೋಗರಾಜ್ ಭಟ್ಟರ "ಮುಂಗಾರು ಮಳೆ" ಭರ್ಜರಿಯಾಗಿ ಸುರಿಯುತ್ತಿದೆ.. ಹಾಗೇ ಸುಮ್ಮನೆ..! ಅರೆ ಏನು ಇದು.....