ನೀನಿಲ್ಲದ ಈ ಮನಸ್ಸು
ಮಾಗಿ ಕಾಲದ ಎಲೆ
ಉದುರಿಸಿದ ಗಿಡದಂಗಾಗೇತಿ
ಮನಸ್ಸಿನ್ಯಾಗಿನ ಮಾತು
ಹೊರಗ ಬರದ ಗಂಟಲೋಳಗ
ಕೂತು, ತಕರಾರು ಮಾಡೈತಿ
ನೆನಪಿನ ಮರದೊಳಗ
ಕೇರೀದಸ್ಟು ನಿನ್ನ
ಸಂಗಡದ ಆ ಗಳಿಗೆಗಳು
ಮತ್ತ ಹೊಳ್ಳಿ ಹೊಳ್ಳಿ ಬರ್ತಾವ
ಕೇರೀದಾಗ ತೂರಿ ಹೋದ
ಜೋಳ್ಳ ನೆನಪುಗಳೆಲ್ಲಾ ನಂದು
ಉಳಿದ ಗಟ್ಟಿ ಮಾತೆಲ್ಲಾ ನಿಂದು
ಮರೀಬೇಕಂತ ಮನಸ್ಸಿನ್ಯಾಗಿನ
ಮಾತು ಹೊರ ಬಿಟ್ಟಿಲ್ಲ
ಆದ್ರೂ ನೀ ಯಾಕ್ ಹಂಗ ಕಾಡ್ತಿ...?
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಫಾಲ್ಗುಣಿ ನಾಯರ್ 50 ನೇ ವಯಸ್ಸಿನಲ್ಲಿ ಆರಂಭಿಸಿದ ‘ ನೈಕಾ ’ ಈಗ ಲಕ್ಷ ಕೋಟಿ ರೂ . ವೌಲ್ಯದ ಕಂಪನಿ . ಉದ್ಯಮದ ಹಿನ್ನೆಲೆ ಇಲ್ಲದೇ ಅವರು ಯಶಸ್ವಿ ಉದ್ಯಮಿಯಾದ ಕತೆ ಇದು ....
-
ಕಾರ್ಮಿಕ ಚಳವಳಿಯ ಅಗ್ರಮಾನ್ಯ ನಾಯಕರಾಗಿ, ಸಮಾಜವಾದಿ ಚಿಂತಕರಾಗಿ ಜಾರ್ಜ್ ಫರ್ನಾಂಡಿಸ್ ಅವರು ಏರಿದ ಎತ್ತರ ಅಷ್ಟಿಷ್ಟಲ್ಲ. ರಾಜಕಾರಣಿಗಳಿಗೆ ಅವರು ರೋಲ್ ಮಾಡೆಲ್. ಜೂನ್ 3 ...
-
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...