ನೀನಿಲ್ಲದ ಈ ಮನಸ್ಸು
ಮಾಗಿ ಕಾಲದ ಎಲೆ
ಉದುರಿಸಿದ ಗಿಡದಂಗಾಗೇತಿ
ಮನಸ್ಸಿನ್ಯಾಗಿನ ಮಾತು
ಹೊರಗ ಬರದ ಗಂಟಲೋಳಗ
ಕೂತು, ತಕರಾರು ಮಾಡೈತಿ
ನೆನಪಿನ ಮರದೊಳಗ
ಕೇರೀದಸ್ಟು ನಿನ್ನ
ಸಂಗಡದ ಆ ಗಳಿಗೆಗಳು
ಮತ್ತ ಹೊಳ್ಳಿ ಹೊಳ್ಳಿ ಬರ್ತಾವ
ಕೇರೀದಾಗ ತೂರಿ ಹೋದ
ಜೋಳ್ಳ ನೆನಪುಗಳೆಲ್ಲಾ ನಂದು
ಉಳಿದ ಗಟ್ಟಿ ಮಾತೆಲ್ಲಾ ನಿಂದು
ಮರೀಬೇಕಂತ ಮನಸ್ಸಿನ್ಯಾಗಿನ
ಮಾತು ಹೊರ ಬಿಟ್ಟಿಲ್ಲ
ಆದ್ರೂ ನೀ ಯಾಕ್ ಹಂಗ ಕಾಡ್ತಿ...?
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ ಎಂಬೆರಡು ಹೆಸರು ಬೇಡದ ಕಾರಣಕ್ಕೆ ಪ್ರಸಿದ್ಧಿಯಾಗಿವೆ. ವಿಭಿನ್ನ ವ್ಯಕ್ತಿತ್ವದ ಈ ಇಬ್ಬರು ಹಗರಣದ ಸುಳಿಯಲ್ಲಿಸಿಲುಕಿದ್ದಾರೆ. - ...
-
- ಮಲ್ಲಿಕಾರ್ಜುನ ತಿಪ್ಪಾರ ಪಂಜಾಬ್ ಅನ್ನು ಸೇರಿಸಿಕೊಂಡು ಉತ್ತರ ಭಾರತದ ಕೆಲವು ರಾಜ್ಯಗಳನ್ನೊಳಗೊಂಡ ಖಲಿಸ್ತಾನ್ ಪ್ರತ್ಯೇಕ ರಾಷ್ಟ್ರಕ್ಕಾಗಿ ಹುಟ್ಟಿಕೊಂಡಿದ್ದೇ ಖಾಲ್...
-
ಕಣ್ಣ ಮುಂದೆಯೇ ಮಕ್ಕಳ ಸಾವಿನಿಂದಾಗಿ ರಾಜಕಾರಣದಿಂದ ದೂರವೇ ಸರಿದಿದ್ದ ಏಕನಾಥ ಶಿಂಧೆ ಮತ್ತೆ ಅಗ್ರಗಣ್ಯ ನಾಯಕರಾಗಿ ಬೆಳೆದಿದ್ದೇ ಅಚ್ಚರಿ - ಮಲ್ಲಿಕಾರ್ಜುನ ತಿಪ್ಪಾರ ಏಕನಾ...