ನೀನಿಲ್ಲದ ಈ ಮನಸ್ಸು
ಮಾಗಿ ಕಾಲದ ಎಲೆ
ಉದುರಿಸಿದ ಗಿಡದಂಗಾಗೇತಿ
ಮನಸ್ಸಿನ್ಯಾಗಿನ ಮಾತು
ಹೊರಗ ಬರದ ಗಂಟಲೋಳಗ
ಕೂತು, ತಕರಾರು ಮಾಡೈತಿ
ನೆನಪಿನ ಮರದೊಳಗ
ಕೇರೀದಸ್ಟು ನಿನ್ನ
ಸಂಗಡದ ಆ ಗಳಿಗೆಗಳು
ಮತ್ತ ಹೊಳ್ಳಿ ಹೊಳ್ಳಿ ಬರ್ತಾವ
ಕೇರೀದಾಗ ತೂರಿ ಹೋದ
ಜೋಳ್ಳ ನೆನಪುಗಳೆಲ್ಲಾ ನಂದು
ಉಳಿದ ಗಟ್ಟಿ ಮಾತೆಲ್ಲಾ ನಿಂದು
ಮರೀಬೇಕಂತ ಮನಸ್ಸಿನ್ಯಾಗಿನ
ಮಾತು ಹೊರ ಬಿಟ್ಟಿಲ್ಲ
ಆದ್ರೂ ನೀ ಯಾಕ್ ಹಂಗ ಕಾಡ್ತಿ...?
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
Featured Post
Is Signal more secure than Whatsapp?- ವಾಟ್ಸ್ಆ್ಯಪ್ಗಿಂತ ಸಿಗ್ನಲ್ ಹೇಗೆ ಬೆಸ್ಟು?
- ಮಲ್ಲಿಕಾರ್ಜುನ ತಿಪ್ಪಾರ ಜಗತ್ತಿನ ನಂಬರ್ 1 ಶ್ರೀಮಂತ , ಟೆಸ್ಲಾ ಕಂಪನಿಯ ಮಾಲೀಕ ಎಲಾನ್ ಮಸ್ಕ್ ಆ ಒಂದು ಟ್ವೀಟ್ ಮಾಡ ದಿದ್ದರೆ ಈ ಜಗತ್ತು ‘ ಸಿಗ್ನಲ್ ...

-
- ಮಲ್ಲಿಕಾರ್ಜುನ ತಿಪ್ಪಾರ/ಕಿರಣ್ ಕುಮಾರ್ ಡಿ.ಕೆ Yes, the show must go on... ನಾವೀಗ ಕೊರೊನಾ ವೈರಸ್ ಜತೆಗೆ ಬದುಕುವುದನ್ನು ಕಲಿಯಲೇಬೇಕಿದೆ. ಯಾಕೆಂದರೆ, ಸದ್...
-
ಕನಸು ಕಾಣುವ ತುಡಿತ ಹಂಬಲ, ಇಲ್ಲದೆ ಯಾರ ಬೆಂಬಲ ಕಣ್ ಮಂದಿನ ದಾರಿ ಮಬ್ಬು, ಸಾಗಬೇಕು ಇಲ್ಲದೆ ಯಾರ ಬೆಂಬಲ ಯಾರು ಇದ್ದರೇನು, ಇಲ್ಲದಿದ್ದರೇನು, ನೊಗ ಹೊತ್ತು ನಡೆಯ...
-
- ಮಲ್ಲಿಕಾರ್ಜುನ ತಿಪ್ಪಾರ ಗೂಗಲ್ ಹೊರ ತಂದಿರುವ ಅನೇಕ ಉತ್ಪನ್ನಗಳಲ್ಲಿ'ಗೂಗಲ್ ಅಸಿಸ್ಟೆಂಟ್' ಭಿನ್ನವಾಗಿದ್ದು, ಅತ್ಯುಪಯುಕ್ತ ಮತ್ತು ಬಳಕೆದಾರರ ಸ್ನೇಹ...
