ನನ್ನ ಹಾಡು...
..ಭಾವನೆಗಳ ಭರಪೂರ ಸಂಗಮ
ಶನಿವಾರ, ಫೆಬ್ರವರಿ 18, 2017
ನಶೆ ಏರಲು
ನಶೆ ಏರಲು
ಕುಡಿ ಬೇಕಿಲ್ಲ
ದೇಸಿ ಷರಾಬು
ನಿನ್ನ ಕಣ್ ಕುಡಿ
ನೋಟವೇ ಸಾಕು
ಖರಾಬಾಗಲು ನಸೀಬು
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಗಜಲ್ ಮತ್ತು ಕವನ
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
ನಾವೇ ಇಲ್ಲಾಗುವಾ...
ನನ್ನೊಳಗಿನ ಭಾವನೆಗಳಿಗೆ ಹಚ್ಚಬೇಕಿದೆ ಬಣ್ಣ, ಹಸಿರಾಗುವ ನೆಪದಲ್ಲಿ ಕೊಸರಾಡುವ ಕನಸುಗಳಿಗೆ ಕಟ್ಟಬೇಕಿದೆ ಬೇಲಿ. ಹಾರಬೇಕಿದೆ ಮುಗಿಲೇತ್ತರಕ್ಕೆ ಎಲ್ಲ ನಿಯಮ ಮೀರಿ ಗೆಲ್ಲಬೇಕ...
'Jai Bhim' Real Hero Justice K Chandru: ಶೋಷಿತರ ರಿಯಲ್ ಹೀರೊ ಜಸ್ಟೀಸ್ ಕೆ ಚಂದ್ರು
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ