ನನ್ನ ಹಾಡು...
..ಭಾವನೆಗಳ ಭರಪೂರ ಸಂಗಮ
ಮಂಗಳವಾರ, ಮೇ 18, 2021
Mirza Ghalib: ಯಾವಾಗ ಪ್ರೀತಿಸಬೇಕು?
ಯಾರೋ ಗಾಲಿಬನಿಗೆ ಕೇಳಿದರು
ಯಾವಾಗ ಪ್ರೀತಿಸಬೇಕು..?
ಮದುವೆಗೆ ಮೊದಲೋ
ಇಲ್ವೇ ಮದುವೆಯ ನಂತರ...!
ಗಾಲಿಬ್ ಹೇಳಿದ
ಯಾವಾಗಲಾದರೂ ಪ್ರೀತಿಸಿ
ಆದರೆ, ಹೆಂಡತಿಗೆ ಗೊತ್ತಾಗಬಾರದಷ್ಟೇ
~ ಅನಾಮಿಕ
ಕನ್ನಡಕ್ಕೆ : ಮಂಜುಳ ಕಿರುಗಾವಲು
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನವೀನ ಪೋಸ್ಟ್
ಹಳೆಯ ಪೋಸ್ಟ್
ಮುಖಪುಟ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
Justice D Y Chandrchud | ಡಿ ವೈ ಚಂದ್ರಚೂಡ್ ನ್ಯಾಯನಿಷ್ಠ, ಧೈರ್ಯಶಾಲಿ ನ್ಯಾಯಮೂರ್ತಿ
| ಮಲ್ಲಿಕಾರ್ಜುನ ತಿಪ್ಪಾರ, ಬೆಂಗಳೂರು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆಂಬ ಸುದ್ದಿ ಹೊರ ಬೀಳುತ್ತಿದ್...
'Jai Bhim' Real Hero Justice K Chandru: ಶೋಷಿತರ ರಿಯಲ್ ಹೀರೊ ಜಸ್ಟೀಸ್ ಕೆ ಚಂದ್ರು
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...
ಗಜಲ್ ಮತ್ತು ಕವನ
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ