ಶುಕ್ರವಾರ, ಅಕ್ಟೋಬರ್ 31, 2008
ಶನಿವಾರ, ಅಕ್ಟೋಬರ್ 18, 2008
ಅಲೆಗಳು ಏಳುತ್ತವೆ
ಭಾನುವಾರ, ಸೆಪ್ಟೆಂಬರ್ 28, 2008
ನಗಲು ಪ್ರಯತ್ನಿಸುತ್ತಿದ್ದೇನೆ
ಕತ್ತಲೆಯೇ ಬದುಕೆಂದು
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ನಂಬಿದ ನಾನು ಈಗೀಗ
ನಗಲು ಪ್ರಯತ್ನಿಸುತ್ತಿದ್ದೇನೆ
ದುಃಖದ ಸಾಗರದಲ್ಲಿ ಕೈ
ಬಿಟ್ಟು ನೀ ಹಿಂತಿರುಗಿ ನೋಡದೆ
ಹೋದಾಗ ಸಾಯಬೇಕೆಂದು
ಕೊಂಡವನಿಗೆ ಅಲೆಗಳೇ
ಈಜು ಕಲಿಸಿ ದಡಕ್ಕೆ ಎಸೆದಿವೆ ನನ್ನನ್ನು.
----
ಈಗೀಗ ಪ್ರತಿ ಸೂರ್ಯನ ಹುಟ್ಟು
ಸಾವು ಕೂಡಾ ಆಸಕ್ತಿ ಹುಟ್ಟಿಸುತ್ತಿದೆ
ರಾತ್ರಿಯಲ್ಲಿ ಚಂದ್ರನ ತಣ್ಣನೆಯ
ಬೆಳಗು ಕೂಡಾ ಹೊಮ್ಮಿಸುತ್ತಿದೆ
ನೂರಾರು ಅರ್ಥ ನನ್ನೆದೆಯ
ಭಾವದೊಳಗೆ ಆದರೆ,
ಅಲ್ಲಿ ನೀನಿಲ್ಲವೆಂಬ
ಅರಿವು ಎಚ್ಚರವಾದಾಗ
ಮತ್ತೆ ಅದೇ ಕತ್ತಲೆ ಇಷ್ಟವಾಗುತ್ತದೆ
ಆದರೂ ಪಣತೊಟ್ಟಿದ್ದೇನೆ
ಕತ್ತಲೆಯನ್ನೇ ಹಿಂಜಿ
ಬೆಳಕನ್ನು ಪಡೆಯಬೇಕೆಂದು
ಆ ಬೆಳಕಲ್ಲಿ ಹೊಸ ಲೋಕ,
ಭಾವ, ಭಾಷೆ ಕಲಿಯಬೇಕೆಂಬ
ಹಂಬಲ ನನ್ನದು.
ಗುರುವಾರ, ಸೆಪ್ಟೆಂಬರ್ 18, 2008
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
-
ಎದೆಯ ನೋವು ಹೂವಾಗಲು, ಸೂರ್ಯನ ಕಿರಣಬೇಕೀಗ, ಮೋಡ ಸರಿದು, ಕತ್ತಲೆ ಚಿಮ್ಮಿ, ಬೆಳಕು ಬರುವ ಮುನ್ನ ಹೋಗಬೇಡ ಕವಲು ದಾರಿಗಳ ನಡುವೆ ನಿಂತಿದೆ ಪ್ರಾಣ, ಅದಕೆ ನೀನೇ ಉಸಿರು, ಬಿಕ...
-
ನನ್ನೊಳಗಿನ ಭಾವನೆಗಳಿಗೆ ಹಚ್ಚಬೇಕಿದೆ ಬಣ್ಣ, ಹಸಿರಾಗುವ ನೆಪದಲ್ಲಿ ಕೊಸರಾಡುವ ಕನಸುಗಳಿಗೆ ಕಟ್ಟಬೇಕಿದೆ ಬೇಲಿ. ಹಾರಬೇಕಿದೆ ಮುಗಿಲೇತ್ತರಕ್ಕೆ ಎಲ್ಲ ನಿಯಮ ಮೀರಿ ಗೆಲ್ಲಬೇಕ...
-
ಶೋಷಿತರ ಪರ ನಿಲ್ಲುವ ನ್ಯಾಯವಾದಿಯ ಕತೆಯ ಸಿನಿಮಾ ‘ ಜೈ ಭೀಮ್ ’ ಸದ್ದು ಮಾಡುತ್ತಿದೆ . ನೈಜ ಕತೆಯನ್ನಾಧರಿಸಿದ ಈ ಚಿತ್ರದ ಅಸಲಿ ಹೀರೊ ಜಸ್ಟೀಸ್ ಕೆ . ಚಂದ್ರು . ...
